ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಅಭಿನಂದನೆ, ವಿಶಿಷ್ಟ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ  ಜಾನಪದ ನೃತ್ಯ ಸಂಭ್ರಮ

ನೂರಕ್ಕೂ ಹೆಚ್ಚು ಸ್ಥಳೀಯ ಕಲಾವಿದರಿಂದ

27 ನೇ ನವೆಂಬರ್ 2022ರ ಭಾನುವಾರ, ಸಂಜೆ : 4.00ಕ್ಕೆ

ಸ್ಥಳ : ದೆಹಲಿ ಕರ್ನಾಟಕ ಸಂಘದ ಸಭಾಂಗಣದಲ್ಲಿ


Leave a Reply

Your email address will not be published. Required fields are marked *